ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ ಬೆಂಗಳೂರು, ಇದರ ನಿರ್ದೇಶಕರಾದ ಶ್ರೀ ಎಸ್.ಆರ್. ಸತೀಶ್ಚಂದ್ರರವರು ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿ 25 ವರ್ಷದ ಹಿಂದೆ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆಯ 3 ದಿನದ ತರಬೇತಿ ಶಿಬಿರದಲ್ಲಿ ಪಾಲ್ಕೊಂಡಿಯಿರುವುದನ್ನು ಸ್ಮರಸಿ ಪ್ರಸ್ತುತ ಇದರ ಸದಸ್ಯರಾಗಿರುವುದೂ ಹೆಮ್ಮೆಯ ವಿಷಯ ಎಂದರು, ಭಾರತ ದೇಶದಲ್ಲಿ ಹಾಲಿನ ಸಹಕಾರಿ ಸಂಘಗಳು ಬೆಳೆದು ಬಂದ ಹಾದಿ ಹಾಗೂ ಪ್ರಸ್ತುತ ಸಹಕಾರಿಗಳು ವರ್ಷವಿಡಿ ತಮ್ಮ ವಿವಿಧ ಕಾರ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು. ಸಹಕಾರಿ ಸಂಘಗಳ ಉಪನಿಬಂಧಕರಾದ ಶ್ರೀ […]
