ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರಾದ ಶ್ರೀ ಪರಮೇಶ್ವರ ಜಿ.ಪೂಜಾರಿ, ಶ್ರೀ ಸುರೇಶ್ ವಿ.ಪೂಜಾರಿ, ಶ್ರೀ ಚಂದ್ರಹಾಸ ಮರೋಳಿ ಹಾಗೂ ಮುಖ್ಯ ಕಾರ್ಯನಿರ್ವಹಾಣಾಧಿಕಾರಿ(ಪ್ರ) ಶ್ರೀ ವಿಶ್ವನಾಥ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರಾದ ಶ್ರೀ ಪರಮೇಶ್ವರ ಜಿ.ಪೂಜಾರಿ, ಶ್ರೀ ಸುರೇಶ್ ವಿ.ಪೂಜಾರಿ, ಶ್ರೀ ಚಂದ್ರಹಾಸ ಮರೋಳಿ ಹಾಗೂ ಮುಖ್ಯ ಕಾರ್ಯನಿರ್ವಹಾಣಾಧಿಕಾರಿ(ಪ್ರ) ಶ್ರೀ ವಿಶ್ವನಾಥ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ಹಾಗೂ ನಿರ್ದೇಶಕ ಆನಂದ ಎಸ್. ಕೊಂಡಾಣ ಜೊತೆಗಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ನಾಯಕ್ ಇವರು ಪ್ರಸ್ತುತ ಪರಿಸ್ಥಿತಿಯಲ್ಲಿ ಜನರಿಗೆ ಹಣಕಾಸಿನ ಅವಶ್ಯಕತೆ ಇರುವ ಸಂದರ್ಭದಲ್ಲಿ ಈ ಹೊಸ ಚಿಂತನೆಯು ಜನರಿಗೆ ಅನುಕೂಲವಾಗಲಿದೆ. ಜನರಲ್ಲಿ ಆತ್ಮಸ್ಥೈರ್ಯ ತುಂಬುವ ಆತ್ಮಶಕ್ತಿಯ ಈ ಯೋಜನೆಯು ಯಶಸ್ವಿಯಾಗಲೆಂದು ಶುಭಹಾರೈಸಿದರು. ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿ ಕೊರೋನಾ ಮಹಾಮಾರಿಯಿಂದ ಜನರ ಆರ್ಥಿಕ ಸ್ಥಿತಿಗತಿಯು ತುಂಬಾ ಹದಗೆಟ್ಟಿದ್ದು ಜೊತೆಗೆ ಮಳೆಗಾಲವು ಆರಂಭವಾಗಿರುವುದರಿಂದ ಇನ್ನಷ್ಟು ಕುಗ್ಗಿಹೋಗಿದೆ. ಇಂತಹ ಸಂದರ್ಭದಲ್ಲಿ ಸಾಲದ ಮೇಲಿನ ಬಡ್ಡಿಯನ್ನು ಭರಿಸುವುದು ಕಷ್ಟಕರವಾಗಿದ್ದು […]
ಪರಿಹಾರ ನಿಧಿಯ ಚೆಕ್ಕನ್ನು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರು ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರಾದ ಶ್ರೀ ಆನಂದ ಎಸ್. ಕೊಂಡಾಣ, ಸುರೇಶ್ ವಿ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ(ಪ್ರ) ಶ್ರೀ ವಿಶ್ವನಾಥ್ ಉಪಸ್ಥಿತರಿದ್ದರು.