ಆತ್ಮಶಕ್ತಿ ಪತ್ರಿಕೆಯ ಸಂಪಾದಕರು ಹಾಗೂ ಸ್ಥಾಪಕ ಟ್ರಸ್ಟಿಗಳೂ ಆದ ಶ್ರೀ ವಾಮನ್ ಕೆ. ಇವರು ಈ ಸಂದರ್ಭದಲ್ಲಿ ಮಾತನಾಡಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟಬಲ್ ಟ್ರಸ್ಟಿನ ವತಿಯಿಂದ ಪ್ರತೀ ವರ್ಷ ಕಡೂ ಬಡ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿ ವೇತನವನ್ನು ವಿತರಿಸಲಾಗುತ್ತಿದೆ, ಪ್ರಸ್ತುತ ಕೊರೋನ ಸಂಕಷ್ಟ ಕಾಲದಲ್ಲಿ ಆರ್ಥಿಕ ಅಡಚಣೆಯಿಂದ ಬಹಳಷ್ಟು ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರಿಸಲು ಆಗದೆ ಮೊಟಕುಗೊಳಿಸಿರುವುದನ್ನು ಮನಗಂಡು ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಕಾಲೇಜು ಶುಲ್ಕವನ್ನು ಭರಿಸುವುದರ ಮೂಲಕ ಹಾಗೂ ಅನಾರೋಗ್ಯ ಪೀಡಿತರಾದ […]
