ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಪ್ರಸ್ತುತ ಸಹಕಾರ ಕಾಯ್ದೆ ಮತ್ತು ನಿಯಮಗಳಲ್ಲಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇಮಕಾತಿ ಹಾಗೂ ನೌಕರರನ್ನು ಉನ್ನತ ಹುದ್ದೆಗೆ ಪದೋನ್ನತಿ ಪಡೆಯಬೇಕಾದರೆ ಆತನ ಅರ್ಹತೆಯಲ್ಲಿ Higher Diploma in Co-Operative Management (HDCM) ಕೋರ್ಸ್ನ್ನು ಸರಕಾರವು ನಿಗದಿಪಡಿಸಿರುವುದರಿಂದ ಮುಂದಿನ ದಿನಗಳಲ್ಲಿ ಈ ಶಿಕ್ಷಣ ಅತೀ ಅಗತ್ಯವಿರುತ್ತದೆ. ಈ ಅಗತ್ಯತೆಯನ್ನು ಮನಗಂಡು ನಮ್ಮ ಸಂಘದ […]
