ಈ ಸಹಾಯಧನ ನೀಡಲು ಆರ್ಥಿಕ ಸಹಾಯ ನೀಡಿದ ಟ್ರಸ್ಟಿನ ಬಳಗದವರಾದ ಉದ್ಯಮಿ ಶ್ರೀ ಜಯಚಂದ್ರ ಕಜೆಕಾರ್ ಇವರಿಗೆ ದನ್ಯವಾದ ಸಲ್ಲಿಸಲಾಯಿತು. ಈ ಕಾರ್ಯಕ್ರಮವನ್ನು ಉದ್ಯಮಿ ಸುರೇಶ್ ಕೆ.ಪಿ ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ.ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಟ್ರಸ್ಟ್ನ ಕಾರ್ಯದರ್ಶಿ ಶ್ರೀ ಗೋಪಾಲ್ ಎಮ್. ಸ್ವಾಗತಿಸಿದರು. ಆತ್ಮಶಕ್ತಿ ಪತ್ರಿಕೆಯ ಪ್ರಧಾನ ಸಂಪಾದಕರು ಹಾಗೂ ಟ್ರಸ್ಟಿನ ಸ್ಥಾಪಕ ಸದಸ್ಯರಾದ ಶ್ರೀ ವಾಮನ್ ಕೆ. ಇವರು ಪ್ರಾಸ್ತಾವಿಕ ಭಾಷಣ ಮಾಡಿದರು. ಆತ್ಮಶಕ್ತಿ ವಿವಿಧೋದ್ದೇಶ […]
