ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 27ನೇ ಶಾಖೆಯನ್ನು ಮಡಂತ್ಯಾರಿನ ಶ್ರೀ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಉದ್ಟಾಟಿಸಿ ಮಾತನಾಡಿದರು. ಸಂಘವು ದಶಮಾನೋತ್ಸವ ಆಚರಿಸುತ್ತಿರುವ ವೇಳೆ 27ನೇ ಶಾಖೆ ತೆರೆದು ಜನಮನ್ನಣೆ ಗಳಿಸಿದೆ. ಸಿಬ್ಬಂದಿಯ ಪ್ರಾಮಾಣಿಕ ಸೇವೆ ಗ್ರಾಹಕರಲ್ಲಿ ವಿಶ್ವಾಸ ಮೂಡಿಸುವಂತೆ ಮಾಡಿದೆ. ಭವಿಷ್ಯದಲ್ಲಿ ಇನ್ನಷ್ಟು ಶಾಖೆ ತೆರೆಯುವ ಶಕ್ತಿ ನೀಡಲಿ ಎಂದರು. ಗಣಕ ಯಂತ್ರ ಉದ್ಟಾಟಿಸಿದ ವಿಧಾನ ಪರಿಷತ್ ಸದಸ್ಯ ಕೆ ಪ್ರತಾಪ ಸಿಂಹ ನಾಯಕ್ ಮಾತನಾಡಿ, ಈ ಸಂಘವು ತನ್ನ ಸೇವಾ ತತ್ಪರತೆಯಿಂದ ಭವಿಷ್ಯದ ನಂಬಿಕಾರ್ಹ […]
