ಅವರು ಎ. 30 ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 30ನೇ ಶಾಖೆಯನ್ನು ಮಾಣಿ ಕೊಡಾಜೆ ಎ.ಆರ್.ಕಾಂಪ್ಲೆಕ್ಸ್ನಲ್ಲಿ ಉದ್ಘಾಟಿಸಿ, ಮಾತನಾಡಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆ ವಹಿಸಿ, ಸಂಘವು ನಿರ್ದೇಶಕರ ಮತ್ತು ಸದಸ್ಯರ ಸಹಕಾರದಲ್ಲಿ ಪ್ರಗತಿ ಸಾಧಿಸಿದೆ. ಸಿಬಂದಿಗಳ ಉತ್ತಮ ಸೇವೆ ಗ್ರಾಹಕರಿಗೆ ಸಂತೃಪ್ತಿಯನ್ನು ಕೊಟ್ಟಿದೆ. ನಾಲ್ಕೈದು ಗ್ರಾಮಗಳ ಸಂಗಮವಾಗಿರುವ ಮಾಣಿಯಲ್ಲಿ 30ನೇ ಶಾಖೆ ತೆರೆಯುವ ಕನಸು ನನಸಾಗಿದೆ ಎಂದು ಹೇಳಿದರು. ಕ್ಯಾಂಪ್ಕೋ ಮಾಜಿ ಅಧ್ಯಕ್ಷರಾದ ಪದ್ಮನಾಭ ಕೊಂಕೋಡಿ ಮಾತನಾಡಿ, ಸಹಕಾರಿ […]
