ಆರೋಗ್ಯ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ಸ್ಥಾನವನ್ನು ವಹಿಸಿದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀಚಿತ್ತರಂಜನ್ ಬೋಳಾರ್ ರವರು ಮಾತಾಡಿ ಆರೋಗ್ಯವೇ ಭಾಗ್ಯ ಈ ನಿಟ್ಟಿನಲ್ಲಿ ಸಂಘವು ಹನ್ನೊಂದನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು ಸಂಘವು ತನ್ನ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ನಿರಂತರವಾಗಿ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದೆ. 51 ನೆ ೀ ಉಚಿತ ಆರೋಗ್ಯ ಶಿಬಿರವು ಇದಾಗಿದ್ದು ಉಳ್ಳಾಲದಲ್ಲಿ ಸತತ 7 ವರ್ಷಗಳಿಂದ ಆರೋಗ್ಯ ಶಿಬಿರವನ್ನು ನಡೆಸುತ್ತಾ ಬಂದಿರುತ್ತದೆ. ನಮ್ಮ ಸಹಕಾರ ಸಂಘದ ಮೂಲಕ ಏರ್ಪಡಿಸಿದ […]
