ಸಂಘದ 2022-23ನೇ ಸಾಲಿನ ವಾರ್ಷಿಕ ವರದಿ ಲೆಕ್ಕಪತ್ರವನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್ರವರು ಸಭೆಯಲ್ಲಿ ಮಂಡಿಸಿದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ರವರು ಮಾತನಾಡಿ ಸಂಘವು ಪ್ರಸ್ತುತ ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು 30 ಶಾಖೆಗಳನ್ನು ಹೊಂದಿದ್ದು, 2023-24ನೇ ಸಾಲಿನಲ್ಲಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ಇನ್ನೂ ಹೆಚ್ಚಿನ ಹೊಸ ಶಾಖೆಗಳನ್ನು ತೆರೆದು, ವಿವಿಧ ಯೋಜನೆಗಳ ಮೂಲಕ ಸದಸ್ಯರಿಂದ ರೂ. 250 ಕೋಟಿಗೂ ಮಿಕ್ಕಿ ಠೇವಣಿಗಳನ್ನು ಸಂಗ್ರಹಿಸಿ, ರೂ.200 ಕೋಟಿಗೂ ಮಿಕ್ಕಿ […]
