ಆರೋಗ್ಯ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ಸ್ಥಾನವನ್ನು ವಹಿಸಿದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀಚಿತ್ತರಂಜನ್ ಬೋಳಾರ್ ರವರು ಮಾತಾಡಿ ಶಿಬಿರಕ್ಕೆ ಸಹಕರಿಸಿದ ಕಟ್ಟೆ ಪ್ರೆಂಡ್ಸ್ (ರಿ) ಮುಡಿಪು, ಬ್ರಹ್ಮಶ್ರೀ ಬಿಲ್ಲವ ವೇದಿಕೆ (ರಿ) ಬಾಳೆಪುಣಿ, ಲಯನ್ಸ್ ಮತ್ತು ಲಿಯೋ ಕ್ಲಬ್, ಮಂಗಳೂರು ,ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ಹಾಗೂ ಸಮುದಾಯ ದಂತ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ , ದೇರಳಕಟ್ಟೆ ಅಭಿನಂದನೆ ಹಾಗೂ ಧನ್ಯವಾದವನ್ನು ಸಲ್ಲಿಸಿದರು ನಂತರ ಮಾತಾನಾಡಿ ಸಂಘವು ಕೇವಲ ಶಿಬಿರ […]
