ಬಿಲ್ಲವ ಸಮಾಜ ಸೇವಾ ಸಂಘ (ರಿ) ಪಡುಬಿದ್ರಿ ಇದರ ಅಧ್ಯಕ್ಷರು ಹಾಗೂ ಪಡುಬಿದ್ರಿ ವ್ಯವಸಾಯಿಕ ಸೇವಾ ಸಹಕಾರಿ ಸಂಘ (ನಿ.) ಇದರ ಅಧ್ಯಕ್ಷರಾದ ಶ್ರೀ ವೈ ಸುಧೀರ್ ಕುಮಾರ್ ರವರು ಮಾತನಾಡಿ “ಸಹಕಾರಿ ಸಂಸ್ಥೆಗಳು ಕೇವಲ ಲಾಭದ ದೃಷ್ಟಿಯನ್ನು ಹೊಂದದೆ ಜೊತೆಗೆ ಜನರ ಆರೋಗ್ಯ ದೃಷ್ಟಿಯಿಂದ ಉಚಿತವಾಗಿ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದಲ್ಲಿ ಇಂತಹ ತಪಾಸಣೆ ಯನ್ನು ಆಯೋಜಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆಲಸ ಶ್ಲಾಘನೀಯ. ಇವರಿಗೆ ಗ್ರಾಮದ ಜನತೆಯ ಪರವಾಗಿ ಕೃತಜ್ಞತೆಗಳು. ಸಾಮಾಜಿಕ ಕಳಕಳಿಯನ್ನು ಹೊಂದಿರುವ […]








