ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಶ್ರೀ ಸುಧಾಕರ್ ರಾವ್ ಅವರು ಮಾತಾನಾಡಿ “ಪಕ್ಷಿಕೆರೆಯಲ್ಲಿ ಶಾಖೆ ತೆರೆದು ಬ್ಯಾಂಕಿAಗ್, ವಿಮೆ , ಆರೋಗ್ಯ ಕಾರ್ಡ್ ಈ ಎಲ್ಲಾ ವ್ಯವಸ್ಥೆ ಒಂದೇ ಸೂರಿನಲ್ಲಿ ಕಲ್ಪಿಸಿದಕ್ಕೆ ಸಂಘಕ್ಕೆ ಧನ್ಯವಾದಗಳನ್ನು ಸಲ್ಲಿಸಿ, ಸಂಸ್ಥೆಯು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಗತಿ ಹೊಂದಲಿ” ಎಂದು ಶುಭಹಾರೈಸಿದರು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿŒ “ಸಂಸ್ಥೆಯು ೧೩ ವರ್ಷಗಳಲ್ಲಿ೩೩ ಶಾಖೆಗಳನ್ನು ತೆರೆದು, ರೂ. ೨೦೦೦ ಕೋಟಿಗೂ ಮಿಕ್ಕಿ ವ್ಯವಹಾರ […]








