ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಶ್ರೀ ಪ್ರದೀಪ್ ಕುಮಾರ್ ಸುವರ್ಣ ರವರು “ರಾಷ್ಟಿçಕೃತ ಬ್ಯಾಂಕುಗಳಲ್ಲಿ ಸ್ಥಳೀಯ ಸಿಬ್ಬಂದಿಗಳ ಕೊರತೆ ಇರುವುದರಿಂದ ನಾವುಗಳು ಅಲ್ಲಿ ತೆರಳದೆ ಸಹಕಾರಿ ಸಂಸ್ಥೆಗಳತ್ತಾ ಆಕರ್ಷಿತರಾಗುತ್ತಿದ್ದೇವೆ. ಅದರಲ್ಲೂ ಆತ್ಮಶಕ್ತಿಯ ಸಿಬ್ಬಂದಿಗಳು ಎಟಿಎಂ ಗಿಂತಲೂ ಅತೀ ವೇಗದಲ್ಲಿ ಸೇವೆಯನ್ನು ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಆತ್ಮಶಕ್ತಿಯ ಸಹಕಾರಿ ತನ್ನ ಸ್ವಂತ ಆಪ್ಲಿಕೇಶನ್ ಮಾಡುವ ಮೂಲಕ ಇನ್ನೂ ಹೆಚ್ಚಿನ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವಂತಾಗಲಿ” ಎಂದು ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ […]








