ಈ ಕಾರ್ಯಕ್ರಮವನ್ನು ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷರಾದ ಶ್ರೀ ಸತೀಶ್ ಅಂಚನ್ರವರು ಉದ್ಘಾಟಿಸಿ ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ವಿವಿಧ ಸಂಘ ಸಂಸ್ಥೆಗಳೊAದಿಗೆ ಸೇರಿ ನಡೆಸುವ ಈ ಶಿಬಿರವು ಮುಲ್ಕಿ ಪರಿಸರದ ಜನರಿಗೆ ಆರೋಗ್ಯದ ಉತ್ತಮ ಸೇವೆ ನೀಡುವಂತಾಗಲಿ ಎಂದರು. ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿನ ಮುಖ್ಯಸ್ಥರಾದ ಡಾ|| ರೇಖಾ ಪಿ ಶೆಣೈರವರು ಮಾತನಾಡಿ ಆತ್ಮಶಕ್ತಿ ಸಹಕಾರಿ ಸಂಘದೊAದಿಗೆ ನಿರಂತರ ಶಿಬಿರ ನಡೆಸುತ್ತಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆಯು […]