ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಶ್ರೀ ರಮಾನಾಥ್ ಸನಿಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಶ್ರೀಮತಿ ಸೌಮ್ಯ ವಿಜಯ್ ಮತ್ತಿತ್ತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಶ್ರೀ ರಮಾನಾಥ್ ಸನಿಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಶ್ರೀಮತಿ ಸೌಮ್ಯ ವಿಜಯ್ ಮತ್ತಿತ್ತರರು ಉಪಸ್ಥಿತರಿದ್ದರು.

ಮಾಜಿ ಸಚಿವರು ಹಾಗೂ ಮಾಜಿ ಸಂಸದರಾದ ಶ್ರೀ ವಿನಯ ಕುಮಾರ್ ಸೊರಕೆ ರವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಜನರು ಆರೊಗ್ಯದ ಬಗ್ಗೆ ಕಾಳಜಿ ವಹಿಸುವುದು ಇತ್ತೀಚಿನ ದಿನಗಳಲ್ಲಿ ತುಂಬಾ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ಬ್ಯಾಂಕಿAಗ್ ಕ್ಷೇತ್ರದ ಜೊತೆಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಂಡು ಬರುತ್ತಿದ್ದು, ಸಂಸ್ಥೆಯು ಇನ್ನೂ ಹೆಚ್ಚಿನ ಅಭಿವೃದ್ದಿ ಪಥದಲ್ಲಿ ಸಾಗಲಿ, ಸಾಮಾಜಿಕ ಸೇವೆ ನಿರಂತರವಾಗಿ ಮುಂದುವರಿಯಲಿ” […]

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮುಲ್ಕಿ ನಗರ ಪಂಚಾಯತ್ನ ಮಾಜಿ ಮುಖ್ಯಾಧಿಕಾರಿ ಹಾಗೂ ಹೊಸ ಅಂಗಣ ಪತ್ರಿಕೆಯ ಸಂಪಾದಕರಾದ ಶ್ರೀ ಹರಿಶ್ಚಂದ್ರ ಪಿ ಸಾಲ್ಯಾನ್ ರವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಈಗಾಗಲೇ ೩೩ಕ್ಕೂ ಮಿಕ್ಕಿ ಶಾಖೆಗಳನ್ನು ಹೊಂದಿದ್ದು, ಬಹಳಷ್ಟು ಜನರಿಗೆ ಉದ್ಯೋಗವಕಾಶವನ್ನು ಒದಗಿಸಿ ಕೊಟ್ಟಿದೆ, ಪಿಗ್ಮಿ ಸಂಗ್ರಾಹಕರಿಗೂ ವಿಮಾ ಸೇವಾ ಸೌಲಭ್ಯವನ್ನು ಒದಗಿಸಿಕೊಟ್ಟಿದೆ. ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ಉಚಿತ ವೈದ್ಯಕೀಯ […]

ಸಮಾರಂಭದಲ್ಲಿ ದಿವ್ಯ ಸಾನ್ನಿದ್ಯವನ್ನು ವಹಿಸಿದ್ದ ಮೂಡಬಿದಿರೆ ಜೈನ ಮಠದ ಜಗದ್ಗುರು ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಆಶೀರ್ವಚನವನ್ನು ನೀಡುತ್ತಾ “ಮಾನವ ಆದಿಯಿಂದಲೂ ಹುಟ್ಟಿನಾರಭ್ಯ ಸಹಕಾರ ತತ್ವದಿಂದಲೇ ಬದುಕನ್ನು ಬಹುವಾಗಿ ಸಿರಿವಂತಗೊಳಿಸಿದವ. ಅದರ ಮುಂದುವರಿದ ಭಾಗವೇ ಇಂದಿನ ಸಹಕಾರ ಸಂಘಗಳ ಸೇವಾ ಭಾವ, ಮನುಕುಲೋದ್ದಾರಕ್ಕೆ ಸಹಕಾರಿ ಸಂಘಗಳು ಮತ್ತಷ್ಟೂ ಹಿರಿದಾದ ಪಾಲನ್ನು ಸಲ್ಲಿಸುವಂತಾಗಲಿ. ಈ ನಿಟ್ಟಿನಲ್ಲಿ ಇವತ್ತಿನ ಈ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿರುವ ತುಳುನಾಡ ರಕ್ಷಣಾ ವೇದಿಕೆಯ ಕಾರ್ಯವು ಶ್ಲಾಘನೀಯ” ಎಂದು ಹರಸಿದರು. ಮಾಡೂರಿನ ಶಿವ ದುರ್ಗಾಂಭ […]

ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ ಜಿ.ಟಿ. ದೇವೇಗೌಡರು ರವರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಮ್.ಎನ್. ರಾಜೇಂದ್ರ ಕುಮಾರ್ ರವರ ಗೌರವ ಉಪಸ್ಥಿತಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ 2025 ನೇ ಸಾಲಿನ “ಉತ್ತಮ ಆಡಳಿತಾತ್ಮಕ ಸಹಕಾರಿ ಸಂಘ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರಿಗೆ ನೀಡಿ ಗೌರವಿಸಿದರು. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಸಂಘದ ಸದಸ್ಯರಾದ ಶ್ರೀ ಕನಕದಾಸ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿ0ಗ್ ಸೇವೆಯ ಜೊತೆಯಲ್ಲಿ ಶೀಘ್ರಗತಿಯಲ್ಲಿ ಇ-ಸ್ಟಾಂಪಿ0ಗ್ ಸೇವೆಯನ್ನು ನೀಡುತ್ತಿರುವುದು ಶ್ಲಾಘನೀಯ. ಹಾಗೂ ಸಂಘದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು”. ಸದಸ್ಯರಾದ ಶ್ರೀಮತಿ ಫಾತಿಮತುಲ್ ಜೋಹರ ರವರು ಮಾತನಾಡಿ “ಸಂಘದ ಸಿಬ್ಬಂದಿಗಳ ನಗುಮೊಗದ ಗ್ರಾಹಕ ಸ್ನೇಹಿ ಸೇವೆಯಿಂದಾಗಿ ಸಂಘವು ಅಭಿವೃದ್ದಿ ಹೊಂದುತ್ತಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, “ಸಂಘದ […]

ಸಂಘದ ಸದಸ್ಯರಾದ ಶ್ರೀ ಮಾಧವ ಎಮ್ ಅಂಚನ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ನೇತ್ರತ್ವದಲ್ಲಿ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸುತ್ತಿದ್ದು, ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ. ಸಂಘವು ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು. ಸದಸ್ಯರಾದ ಶ್ರೀ ಚಂದ್ರಶೇಖರ್ ನಲಿಲು ರೈ ರವರು ಮಾತನಾಡಿ “ಸುರತ್ಕಲ್ ಶಾಖೆಯು ಇತ್ತೀಚಿಗೆ ನವೀಕೃತ ಹಾಗೂ ಸುಸಜ್ಜಿತ ಹವಾನಿಯಂತ್ರಣ ಕೊಠಡಿಗೆ ಸ್ಥಳಾಂತರ ಗೊಂಡಿರುವುದಕ್ಕೆ ಸಂತೋಷ ವ್ಯಕ್ತಪಡಿಸಿ, […]