ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ ಕಂಕನಾಡಿ ಮಂಗಳೂರು ಇಲ್ಲಿಗೆ ನಿತ್ಯ ಕುಡಿಯುವ ನೀರು ಶುದ್ದೀಕರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಕೊಡುಗೆಯಾಗಿ ಕುಡಿಯುವ ನೀರು ಶುದ್ದೀಕರಣ ಯಂತ್ರವನ್ನು ಹಸ್ತಾಂತರಿಸುವ ಕಾರ್ಯಕ್ರಮವು ಕಂಕನಾಡಿಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಇತ್ತೀಚೆಗೆ ಜರುಗಿತು. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಕುಡಿಯುವ ನೀರು ಶುದ್ದೀಕರಣ ಯಂತ್ರವನ್ನು ಕಂಕನಾಡಿಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷರಾದ ಶ್ರಿ ಚಿತ್ತರಂಜನ್ ಕೆ ಇವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರುಗಳಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ರಮಾನಾಥ್ ಸನಿಲ್, ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ಗೋಪಾಲ್ ಎಂ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಮ್ಯಾನೇಜರ್ ಶ್ರೀ ಜೆ. ಕಿಶೋರ್ ಮಜಿಲ, ಟ್ರಸ್ಟಿಗಳಾದ ಶ್ರೀ ಜಗದೀಪ್ ಡಿ. ಸುವರ್ಣ, ಶ್ರೀ ವಿಠಲ್ ಎ, ಶ್ರೀ ವಾಮನ, ಕ್ಷೇತ್ರದ ಮುಖಂಡರಾದ ಶ್ರೀ ಮೋಹನ್ ನೆಕ್ಕೆರೆಮಾರ್, ಶ್ರೀ ವಸಂತ ಪೂಜಾರಿ, […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ತೃತೀಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಮಡಂತ್ಯಾರು ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಮನ್ಮಥ ಕಜೆಕ್ಕಾರ್, ಶ್ರೀ ಆನಂದ್ ಎನ್ , ಶ್ರೀ ಟಿ. ಪದ್ಮನಾಭ ಪೂಜಾರಿ, ಶ್ರೀ ರವಿ ಎಸ್, ಶ್ರೀ ಹಿತೇಶ್, ಶ್ರೀ ಸುರೇಂದ್ರ ಎಸ್ ಹಾಗೂ ಶ್ರೀ ಸುಧಾಕರ ಆಚಾರ್ಯ ಇವರುಗಳು ಉದ್ಘಾಟಿಸಿದರು.

ಸಂಘದ ಸದಸ್ಯರಾದ ಶ್ರೀ ಪ್ರವೀಣ್ ಭಂಡಾರಿ ಇವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ಶಾಖೆಯ ಪ್ರಾರಂಭದಿAದಲೂ ಉತ್ತಮ ಸೇವೆಯನ್ನು ನೀಡುತ್ತಿದ್ದು, ಗ್ರಾಹಕರ ಬೇಡಿಕೆಗಳನ್ನು ಈಡೇರಿಸುತ್ತಾ ಬರುತ್ತಿದೆ” ಎಂದು ತಿಳಿಸಿದರು. ಸದಸ್ಯರಾದ ಶ್ರೀ ರವಿ ಎಸ್ ಇವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅತೀ ಕಡಿಮೆ ಅವಧಿಯಲ್ಲಿ ೩೩ ಶಾಖೆಗಳನ್ನು ಹೊಂದಿ, ಉತ್ತಮ ಪ್ರಗತಿಯನ್ನು ಸಾಧಿಸಿರುವುದು ಶ್ಲಾಘನೀಯ. ಇನ್ನೂ ಹೆಚ್ಚಿನ ಆಭಿವೃದ್ದಿ ಹೊಂದಲಿ” ಎಂದು […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಿ.ಸಿ ರೋಡ್ ಶಾಖೆಯ ೧೩ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಬಿ.ಸಿ ರೋಡ್ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ವಾಸು ಬಿ, ಶ್ರೀ ವೆಂಕಟರಮಣ ಎ, ಶ್ರೀ ರೊನಲ್ಡ್ ಡಿ ಸೋಜ, ಶ್ರೀ ಹುಬೆರ್ಟ್ ಲೋಬೋ ಹಾಗೂ ಶ್ರೀ ರಮೇಶ್ ಸೋಮಯಾಜಿ ಯವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.

ಸದಸ್ಯರಾದ ಶ್ರೀ ಹುಬೆರ್ಟ್ ಲೋಬೊ ಇವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ಸಹಕಾರ ರಂಗದಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡಿದೆ. ಇದರಲ್ಲಿ ಸಂಘದ ಸಿಬ್ಬಂದಿಗಳ ಪಾತ್ರವು ಅತು÷್ಯತ್ತಮವಾಗಿರುವುದರಿಂದ ಸಂಘವು ಈ ಮಟ್ಟಕ್ಕೆ ಬೆಳೆಯಲು ಕಾರಣವಾಗಿದೆ” ಎಂದರು. ಸAಘದ ಸದಸ್ಯರಾದ ಶ್ರೀ ರೊನಾಲ್ಡ್ ಡಿ ಸೋಜ ಇವರು ಮಾತನಾಡಿ “ ಸಂಘದ ಸಿಬ್ಬಂದಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ ಉತ್ತಮ ಸೇವೆಯನ್ನು ನೀಡುತ್ತಿದ್ದಾರೆ. ಈ ಶಾಖೆಯು ಚಿಕ್ಕದಾಗಿರುವುದರಿಂದ ವ್ಯವಹರಿಸಲು […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕೊಟ್ಟಾರ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್ ಉರ್ವಸ್ಟೋರ್, ಮಂಗಳೂರು, ಇವರ ಸಹಯೋಗದೊಂದಿಗೆ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆ ಇವರ ನುರಿತ ವೈದ್ಯರ ತಂಡದವರಿ0ದ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು ಮಂಗಳೂರಿನ ಉರ್ವಸ್ಟೋರ್‌ನ ಸಂಜೀವಿನಿ ಡಿವೈನ್ ಹಾಲಿಸ್ಟಿಕ್ ವೆಲ್‌ನೆಸ್ ಸೆಂಟರ್‌ನಲ್ಲಿ ಜರುಗಿತು .

ಈ ಕಾರ್ಯಕ್ರಮವನ್ನು ಬ್ರಹ್ಮಕುಮಾರಿಯರ ಮಂಗಳೂರು ವಿಭಾಗದ ಮುಖ್ಯಸ್ಥರಾದ ಬಿ. ಕೆ ವಿಶ್ವೇಶ್ವರಿ ರವರು ಉದ್ಘಾಟಿಸಿ ಮಾತನಾಡಿ “ಶಾರೀರಿಕ ಆರೋಗ್ಯದ ಜೊತೆಗೆ ಮನಸ್ಥಿತಿಯು ಚೆನ್ನಾಗಿರಬೇಕು. ಈ ನಿಟ್ಟಿನಲ್ಲಿ ಧ್ಯಾನವು ತುಂಬಾ ಪ್ರಯೋಜನಕಾರಿಯಾಗಿದೆ. ಉತ್ತಮ ಆರೋಗ್ಯಕ್ಕಾಗಿ ಔಷಧಿಗಳ ಜೊತೆಗೆ ಪ್ರತಿ ದಿನ ಧ್ಯಾನ ಮಾಡುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು” ಎಂದರು. ಮುಖ್ಯ ಅತಿಥಿಯಾದ ಹಿರಿಯ ಧಾರ್ಮಿಕ ಮುಖಂಡರಾದ ಶ್ರೀ ಯು. ಮಾಧವ ಸುವರ್ಣ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ […]