ಸದಸ್ಯರಾದ ಶ್ರೀ ಮಾಧವ ಎಮ್ ಅಮೀನ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉತ್ತಮ ಬ್ಯಾಂಕಿAಗ್ ಸೇವೆಯೊಂದಿಗೆ ೧೪ ವರ್ಷಗಳಲ್ಲಿ ೩೫ ಶಾಖೆಗಳನ್ನು ತೆರೆದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಖೆಗಳನ್ನು ತೆರೆದು ಸಾರ್ವಜನಿಕರಿಗೆ ಸೇವೆಯನ್ನು ನೀಡುವಂತಾಗಲಿ” ಎಂದು ಶುಭ ಹಾರೈಸಿದರು. ಸದಸ್ಯರಾದ ಶ್ರೀ ರಾಜಗೋಪಾಲ್ ಬಿ ಎಮ್ ಹಾಗೂ ಶ್ರೀ ರಾಮಚಂದ್ರ ರಾವ್ ರವರು ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಗ್ರಾಹಕರ ಪ್ರೋತ್ಸಾಹದಿಂದ […]








