ಕಾರ್ಯಕ್ರಮದಲ್ಲಿ2022ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕುದ್ರೋಳಿ ಯುವಕ ಸಂಘ (ರಿ.) ಇದರ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೆ. ಹಾಗೂ ಸಂಘದ ಪಧಾದಿಕಾರಿಗಳನ್ನು ಆತ್ಮಶಕ್ತಿ ಸಂಘದ ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರುಗಳಾದ ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ, ಶ್ರೀ ಬಿ.ಪಿ. ದಿವಾಕರ್, ಶ್ರೀ ಗೋಪಾಲ್ ಎಂ., ಶ್ರೀಮತಿ ಉಮಾವತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಜಸ್ಟಿಸ್ […]






