ಈ ಸಂದರ್ಭದಲ್ಲಿ 2023-24 ನೇ ಸಾಲಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ “ಅತಿ ಹೆಚ್ಚು ಮೊತ್ತದ ಇ-ಸ್ಟಾಂಪಿAಗ್ ಮುದ್ರಿಸಿರುವ ಸಂಘ” ಪ್ರಶಸ್ತಿಯನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಮಹಾಮಂಡಳದ ನಿರ್ದೇಶಕರಾದ ಸಹಕಾರ ರತ್ನ ಶ್ರೀಯುತ ಚಿತ್ತರಂಜನ್ ಬೋಳಾರ್ ರವರಿಗೆ ಮಹಾಮಂಡಳದ ಅಧ್ಯಕ್ಷರಾದ ಶ್ರೀ ವಿ. ರಾಜು ರವರು ನೀಡಿ ಗೌರವಿಸಿದರು. ಈ ಸನ್ಮಾನ ಸಮಾರಂಭದಲ್ಲಿ ಮಹಾಮಂಡಳ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಕೆ. ಲಲಿತ ಜಿ.ಟಿ. ದೇವೇಗೌಡ, ಉಪಾಧ್ಯಕ್ಷರಾದ ಶ್ರೀ ಕೆ. ಕೆ ಮಹೇಂದ್ರ ಪ್ರಸಾದ್ […]
