ಈ ಸಂದರ್ಭದಲ್ಲಿ ೨೦೨೨-೨೩ ನೇ ಸಾಲಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ “ಅತಿ ಹೆಚ್ಚು ಮೊತ್ತದ ಇ ಸ್ಟಾಂಪಿAಗ್ ಮುದ್ರಿಸಿರುವ ಸಂಘ ಎಂಬ ಪ್ರಶಂಸಾ ಪಲಕವನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಹಾಗೂ ಮಹಾಮಂಡಳದ ನಿರ್ದೇಶಕರಾದ ಸಹಕಾರ ರತ್ನ ಶ್ರೀಯುತ ಚಿತ್ತರಂಜನ್ ಬೋಳಾರ್ ರವರಿಗೆ ಮಹಾಮಂಡಳದ ಅಧ್ಯಕ್ಷೆ ಆದ ಶ್ರೀಮತಿ ಕೆ. ಲಲಿತ ಜಿ. ಟಿ. ದೇವೇಗೌಡ ಇವರು ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸನ್ಮಾನ ಸಮಾರಂಭದಲ್ಲಿ ಮಹಾಮಂಡಳ ಉಪಾಧ್ಯಕ್ಷರದ ಶ್ರೀ ಕೆ.ಕೆ ಮಹೇಂದ್ರ […]








