ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀ, ಇದರ ಅಧ್ಯಕ್ಷರಾದ ಶ್ರೀಯುತ ರಂಜಿತ್ ಯಚ್.ಡಿ ಇವರು ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಶಿಬಿರವನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮಾಡುತ್ತಿರುವುದು ಒಂದು ಒಳ್ಳೆಯ ಕೆಲಸ, ಯಾಕೆಂದರೆ ಆರೋಗ್ಯದಿಂದ ಇದ್ದರೆ ಮಾತ್ರ ಬೇರೆ ಚಟುವಟಿಕೆಗಳಲ್ಲಿ ಭಾಗವಹಿಸಲು ಸಾಧ್ಯ. ಈ ಆರೋಗ್ಯ ಶಿಬಿರದ ಮುಖ್ಯ ಉದ್ದೇಶವೆನೆಂದರೆ ಮಂಗಳೂರಿಗೆ ಹೋಗಿ ಆರೋಗ್ಯ ತಪಾಸಣೆ ಮಾಡುವುದು ಕೆಲವರಿಗೆ ಅಸಾಧ್ಯ ಅಂತವರಿಗೆ ಈ ಶಿಬಿರವು ತುಂಬಾ ಸಹಕಾರಿಯಾಗುತ್ತದೆ. ಇಂತಹ ಉತ್ತಮ ಸಮಾಜಮುಖಿ ಕಾರ್ಯವನ್ನು ಮಾಡಿರುವ […]
