ರಾಜ್ಯದ ಎಲ್ಲಾ ಸಹಕಾರಿ ಸಂಘಗಳ ಪರವಾಗಿ ಉಚ್ಚ ನ್ಯಾಯಾಲಯದಲ್ಲಿ ಸಹಕಾರ ಸಂಘಗಳಿಗೆ ಹೊರಡಿಸಿದ ರಾಜ್ಯ ಸರಕಾರದ ಸುತ್ತೋಲೆ “ಕೃಷಿಯೇತರ ಪತ್ತಿನ ಸಹಕಾರಿ ಸಂಘಗಳು, ವಿವಿಧೋದ್ದೇಶ ಸಹಕಾರ ಸಂಘಗಳು ಸಂಗ್ರಹಿಸುತ್ತಿರುವ ಠೇವಣಿಗೆ ಮತ್ತು ವಿತರಿಸುವ ಸಾಲಗಳಿಗೆ ಬಡ್ಡಿದರ ನಿಗಧಿ ಪಡಿಸಿರುವ ಕುರಿತು ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ೧೯೫೯ರ ಪ್ರಕರಣ ೩೦ಬಿ ಅಡಿಯಲ್ಲಿ ನಿರ್ದೇಶನ ನೀಡುವ ಕುರಿತು” ಉಚ್ಚ ನ್ಯಾಯಾಲಯದಲ್ಲಿ ಉಚಿತವಾಗಿ ವಾದವನ್ನು ಮಂಡಿಸಿ ನ್ಯಾಯಾಲಯದಲ್ಲಿ ತಡೆಯಾಜ್ಞೆಯನ್ನು ಒದಗಿಸಿಕೊಟ್ಟ ಹಿರಿಯ ನ್ಯಾಯವಾದಿಗಳಾದ ಶ್ರೀ ಪದ್ಮ ಪ್ರಸಾದ್ ಹೆಗ್ಡೆಯವರಿಗೆ ಜಿಲ್ಲೆಯ […]
