ಈ ಕಾರ್ಯಕ್ರಮವನ್ನು ರೋಟರಿ ಕ್ಲಬ್ ಮಡಂತ್ಯಾರು, ಇದರ ಅಧ್ಯಕ್ಷರಾದ ಶ್ರೀ ಮ್ಯಾûಕ್ಸಿಮ್ ಅಲ್ಬುಕರ್ಕ್ರವರು ಉದ್ಘಾಟಿಸಿ ಮಾತನಾಡಿ, “ಕಣ್ಣಿನ ಹಾಗೂ ದಂತದ ಪರೀಕ್ಷೆ ಕಾಲ ಕಾಲಕ್ಕೆ ಮಾಡುವುದು ಅತ್ಯಗತ್ಯ. ಇನ್ನು ಮುಂದೆಯೂ ನಿರಂತರವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇಂತಹ ಕಾರ್ಯಕ್ರಮಗಳನ್ನು ನಡೆಸಲಿ, ಸಾರ್ವಜನಿಕರಿಗೂ ಇದರ ಉಪಯೋಗವಾಗಲಿ ಎಂದು ಹೇಳಿದರು. ಜೆಸಿಐ ಮಡಂತ್ಯಾರು ಇದರ ಅಧ್ಯಕ್ಷರಾದ ಶ್ರೀಮತಿ ಸಾಯಿಸುಮ ಎಂ. ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ […]








