ಸಂಘದ ಸದಸ್ಯರಾದ ಶ್ರೀ ಮಾಧವ ಸನಿಲ್ರವರು ಮಾತನಾಡಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ಗ್ರಾಹಕರ ಸಭೆಗೆ ಸಂತಸವನ್ನು ವ್ಯಕ್ತಪಡಿಸಿ ಸಿಬ್ಬಂದಿಗಳ ಕಾರ್ಯವೈಖರಿ ಬಗ್ಗೆ ಪ್ರಶಂಶಿಸಿದರು. ಸಂಘವು ಇನ್ನೂ ಮುಂದೆಯೂ ಇದೇ ರೀತಿಯಲ್ಲಿ ಕಾರ್ಯನಿರ್ವಹಿಸಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಸದಸ್ಯರಾದ ಶ್ರೀ ಹರೀಶ್ಚಂದ್ರ ಪಿ ಸಾಲ್ಯಾನ್ ರವರು ಮಾತಾನಾಡಿ ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರು ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪಡೆದ ಬಗ್ಗೆ ಸಂತೋಷ ವ್ಯಕ್ತಪಡಿಸಿದರು ಹಾಗೂ 11 ವರ್ಷದಿಂದ ಸಂಘವು ಮಾಡಿದ […]
