ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ನಿ.) ಇದರ ಅಧ್ಯಕ್ಷರಾದ ಶ್ರೀ ಪಿ ಕೆ ಕೃಷ್ಣ ರವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ “ಸಹಕಾರಿ ಸಂಸ್ಥೆಗಳು ಕೇವಲ ಲಾಭದ ದೃಷ್ಟಿಯನ್ನು ಹೊಂದದೆ ಜೊತೆಗೆ ಜನರ ಅರೋಗ್ಯ ದೃಷ್ಟಿಯಿಂದ ಉಚಿತವಾಗಿ ಸಾರ್ವಜನಿಕರಿಗೆ ಇಂತಹ ವ್ಯೆದಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಉತ್ತಮ ಗುಣಮಟ್ಟದಲ್ಲಿ ನೀಡುತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆಲಸ ಶ್ಲಾಘನೀಯ. ಸಂಘದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸಿ ,ಸಮಾಜಿಕ ಕಳಕಳಿಯನ್ನು ಹೊಂದಿರುವ ಅತ್ಮಶಕ್ತಿ […]
